ಚನ್ನಪಟ್ಟಣ ಅಖಾಡದಲ್ಲಿ ರಾಜಕೀಯ ಪಕ್ಷಗಳ ರಣತಂತ್ರ-ಪ್ರತಿತಂತ್ರ

ಚನ್ನಪಟ್ಟಣ,ಅ.28– ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಕಾಂಗ್ರೆಸ್ ಮತ್ತು ಎನ್ಡಿಎ ಪ್ರತಿಷ್ಠೆಯಾಗಿ ಪರಿಗಣಿಸಿರುವುದರಿಂದ ಚುನಾವಣಾ ಅಖಾಡ ಕಾವೇರಿದೆ. ಎನ್ಡಿಎ ಮಿತ್ರಪಕ್ಷಗಳು ಮತ್ತು ಕಾಂಗ್ರೆಸ್ ತಮತಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಮತದಾರರ ಮನ ಗೆಲ್ಲಲು ನಾನಾ ರೀತಿಯ ಕಾರ್ಯತಂತ್ರಗಳನ್ನು ರೂಪಿಸಿದ್ದು, ಅದರಂತೆ ಚುನಾವಣಾ ಪ್ರಚಾರದ ವೈಖರಿ ಕಂಡುಬರುತ್ತಿದೆ.ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರರ ನಡುವಿನ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವುದರಿಂದ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಕಾಂಗ್ರೆಸ್ ಅಭ್ಯರ್ಥಿ … Continue reading ಚನ್ನಪಟ್ಟಣ ಅಖಾಡದಲ್ಲಿ ರಾಜಕೀಯ ಪಕ್ಷಗಳ ರಣತಂತ್ರ-ಪ್ರತಿತಂತ್ರ