ಕುಸಿದು ಬಿದ್ದ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್‌ ಪ್ರತಿಮೆ, ತನಿಖೆಗೆ ಆದೇಶ

ಮುಂಬೈ,ಆ.27-ಭಾರೀ ಗಾಳಿ,ಮಳೆಯ ನಡುವೆ ಸಿಂಧುದುರ್ಗ ಜಿಲ್ಲೆಯ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್‌ ಪ್ರತಿಮೆ ಕುಸಿದು ಬಿದ್ದ ಕೆಲವೇ ಗಂಟೆಗಳ ಬಳಿಕ ಭಾರತೀಯ ನೌಕಾಪಡೆ ತನಿಖೆಗೆ ಆದೇಶಿಸಲಾಗಿದೆ. ಈ ನಡುವೆ ಗುತ್ತಿಗೆದಾರ ಮತ್ತು ರಚನಾತ್ಮಕ ಸಲಹೆಗಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಏಕಾಏಕಿ ಸುಮಾರು 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪತನಗೊಂಡಿದ್ದು ಭಾರಿ ಆತಂಕ ಮೂಡಿಸಿತ್ತು. ಈಗ ಗುತ್ತಿಗೆದಾರ ಜಯದೀಪ್‌ ಆಪ್ಟೆ ಮತ್ತು ರಚನಾತ್ಮಕ ಸಲಹೆಗಾರ ಚೇತನ್‌ ಪಾಟೀಲ್‌ ವಿರುದ್ಧ ಸ್ಥಳೀಯ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. … Continue reading ಕುಸಿದು ಬಿದ್ದ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್‌ ಪ್ರತಿಮೆ, ತನಿಖೆಗೆ ಆದೇಶ