ಕೇಂದ್ರದಿಂದ ಅನುದಾನ ಹೆಚ್ಚಳಕ್ಕೆ ಒತ್ತಡ ಹೇರುವಂತೆ ಸಂಸದರಿಗೆ ಸಿಎಂ ಮನವಿ

ನವದೆಹಲಿ, ಜೂ.28- ರಾಜ್ಯಕ್ಕೆ ಅನುದಾನ ಹಂಚಿಕೆ ಸಂದರ್ಭದಲ್ಲಿ 1971ರ ಜನಸಂಖ್ಯೆಯನ್ನೇ ಮಾನದಂಡ ವಾಗಿ ಪರಿಗಣಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಸಂಸದರಿಗೆ ಮನವಿ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನವದೆಹಲಿಯಲ್ಲಿ ನಿನ್ನೆ ನಡೆದ ಸಂಸದರ ಸಭೆಯ ಕುರಿತು ಇಂದು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, 15ನೇ ಹಣಕಾಸು ಆಯೋಗ ಅನುದಾನ ಹಂಚಿಕೆಗೆ 2011ರ ಜನಸಂಖ್ಯೆ ಪರಿಗಣಿಸಿದೆ, ನಮ ರಾಜ್ಯದಲ್ಲಿ ಜನಸಂಖ್ಯೆಯನ್ನು ಸಮರ್ಥವಾಗಿ ನಿಯಂತ್ರಿಸಲಾಗಿದೆ. ಹಾಗಾಗಿ 1971ರ ಜನಗಣತಿಯನ್ನು ಪರಿಗಣಿಸುವಂತೆ ಒತ್ತಡ ಹೇರುವಂತೆ ಒತ್ತಾಯಿಸಿದ್ದೇವೆ ಎಂದು … Continue reading ಕೇಂದ್ರದಿಂದ ಅನುದಾನ ಹೆಚ್ಚಳಕ್ಕೆ ಒತ್ತಡ ಹೇರುವಂತೆ ಸಂಸದರಿಗೆ ಸಿಎಂ ಮನವಿ