ಕೇಜ್ರಿವಾಲ್‍ಗೆ ಏ.15ರವರೆಗೆ ನ್ಯಾಯಾಂಗ ಬಂಧನ

ನವದೆಹಲಿ, ಎ.1-ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಕಸ್ಟಡಿಯಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದಿಲ್ಲಿ ನ್ಯಾಯಾಲಯವು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅಂತ್ಯಗೊಂಡ ನಂತರ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ವಿಚಾರಣೆ ನಂತರ ವಿಶೇಷ ನ್ಯಾಯಾೀಧಿಶ ಕಾವೇರಿ ಬವೇಜಾ ಅವರು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಈ ವೇಳೆ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಕೇಜ್ರಿವಾಲ್ ಅವರ ಪತ್ನಿ ಸುನೀತಾ … Continue reading ಕೇಜ್ರಿವಾಲ್‍ಗೆ ಏ.15ರವರೆಗೆ ನ್ಯಾಯಾಂಗ ಬಂಧನ