ಬೆಂಗಳೂರಿನ ಮಳೆ ಬಾಧಿತ ಪ್ರದೇಶಗಳಲ್ಲಿ ಸಿಎಂ-ಡಿಸಿಎಂ ಸಿಟಿ ರೌಂಡ್

ಬೆಂಗಳೂರು, ಮೇ 22- ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರುಗಳು ಇಂದು ನಗರ ಸಂಚಾರ ನಡೆಸಿ ಮಳೆಯಿಂದಾಗಿ ಬಾಧಿತವಾದ ಪ್ರದೇಶಗಳ ಪರಿವೀಕ್ಷಣೆ ನಡೆಸಿದರು. ಸಚಿವರಾದ ರಾಮಲಿಂಗಾರೆಡ್ಡಿ, ಭೈರತಿ ಸುರೇಶ್‌, ಮಂಕಾಳ ಸುಬ್ಬವೈದ್ಯ, ವಿಧಾನಪರಿಷತ್‌ ಸದಸ್ಯರಾದ ಗೋವಿಂದ ರಾಜು, ನಾಗರಾಜ್‌ ಯಾದವ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಘೋಯಲ್‌, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಕೇಶ್‌ ಸಿಂಗ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೇರಿದಂತೆ ಹಲವರು ಜೊತೆಯಲ್ಲಿದ್ದರು. ಆರಂಭದಲ್ಲಿ ವಿಜಯನಗರ ವಿಧಾನಸಭಾ ಕ್ಷೇತ್ರದ ಗಾಳಿ ಆಂಜನೇಯ ದೇವಸ್ಥಾನ … Continue reading ಬೆಂಗಳೂರಿನ ಮಳೆ ಬಾಧಿತ ಪ್ರದೇಶಗಳಲ್ಲಿ ಸಿಎಂ-ಡಿಸಿಎಂ ಸಿಟಿ ರೌಂಡ್