ಅಭಿಯೋಜನೆಗೆ ಅನುಮತಿ ಬೆನ್ನಲ್ಲೇ ವಿಶೇಷ ತುರ್ತು ಸಚಿವ ಸಂಪುಟ ಸಭೆ

ಬೆಂಗಳೂರು,ಆ.17- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ಅಭಿಯೋಜನೆಗೆ ಅನುಮತಿ ನೀಡಿರುವುದರ ವಿರುದ್ದ ಕಾನೂನು ಸಮರದ ಚರ್ಚೆ ನಡೆಸಲು ಸಚಿವ ಸಂಪುಟ ತುರ್ತು ಹಾಗೂ ವಿಶೇಷ ಸಭೆ ಕರೆಯಲಾಗಿದೆ. ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿಂದೆ ನಡೆದಿದ್ದ ಸಚಿವ ಸಂಪುಟ ಸಭೆಗೆ ಸಿದ್ದರಾಮಯ್ಯ ಗೈರು ಹಾಜರಾಗಿದ್ದರು. ತಮ ಮೇಲೆಯೇ ಆರೋಪ ಇರುವುದರಿಂದ ಸಚಿವ ಸಂಪುಟ ಸಭೆ ನನ್ನ ನೇತೃತ್ವದಲ್ಲಿ ನಡೆಯುವುದು … Continue reading ಅಭಿಯೋಜನೆಗೆ ಅನುಮತಿ ಬೆನ್ನಲ್ಲೇ ವಿಶೇಷ ತುರ್ತು ಸಚಿವ ಸಂಪುಟ ಸಭೆ