ಸಿದ್ದರಾಮಯ್ಯ ಕೆಳಗಿಳಿಯುವುದನ್ನ ಕಾಯುತ್ತಿರುವ ಕಾಂಗ್ರೆಸ್ ನಾಯಕರು, ಸಿಎಂ ಕುರ್ಚಿಗೆ ಬಹಿರಂಗ ಕಚ್ಚಾಟ

ಬೆಂಗಳೂರು,ಸೆ.8- ಕೂಸುಟ್ಟುವ ಮುನ್ನವೇ ಖುಲಾವಿ ಎನ್ನುವಂತೆ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದೇ ಇದ್ದರೂ ಒಬ್ಬರಿಗೊಬ್ಬರು ನಾನೇ ಮುಖ್ಯಮಂತ್ರಿ ಎಂದು ಪೈಪೋಟಿಗಿಳಿದು ಪರಸ್ಪರ ಮಾತಿನ ಚಕಮಕಿ ನಡೆಸುತ್ತಿದ್ದಾರೆ. ತೆರೆಮರೆಯಲ್ಲಿ ಒಂದಷ್ಟು ಚಟುವಟಿಕೆಗಳು ಕಾಂಗ್ರೆಸ್ನಲ್ಲಿ ಯಾವುದೂ ಸರಿಯಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದೆ. ಇದರ ನಡುವೆ ಬಹಿರಂಗವಾಗಿಯೇ ಕೆಲವರು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಚರ್ಚೆ ಮಾಡುತ್ತಿರುವುದು ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದೆ.ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಅವರ ನಡುವೆ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಬಹಿರಂಗ ವಾಗ್ವಾದಗಳು ನಡೆದಿವೆ. ಶಿವಾನಂದ ಪಾಟೀಲ್ … Continue reading ಸಿದ್ದರಾಮಯ್ಯ ಕೆಳಗಿಳಿಯುವುದನ್ನ ಕಾಯುತ್ತಿರುವ ಕಾಂಗ್ರೆಸ್ ನಾಯಕರು, ಸಿಎಂ ಕುರ್ಚಿಗೆ ಬಹಿರಂಗ ಕಚ್ಚಾಟ