ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆ.18- ರಾಜ್ಯಪಾಲರ ಅಭಿಯೋಜನೆ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕಾಂಗ ಸಭೆ ಕರೆಯುವ ಮೂಲಕ ತಮ ಪಕ್ಷದ ಚುನಾಯಿತ ಪ್ರತಿನಿಧಿಗಳ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ. ಗುರುವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮೇಳನ ಸಭಾಂ ಗಣದಲ್ಲಿ ಶಾಸಕಾಂಗ. ಸಭೆಯನ್ನು ಆಯೋಜಿಸಲಾಗಿದೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧ ತನಿಖೆ ನಡೆಸುವ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ನ್ಯಾಯಾಲಯದಿಂದ ತನಿಖೆಗೆ ಆದೇಶವಾದರೆ ಎಫ್ಐಆರ್ ದಾಖಲಾಗಲಿದ್ದು, ಮುಂದಿನ ಕಾನೂನು ಕ್ರಮಗಳು ಜರುಗಲಿವೆ. ಅಂತಹ ಸಂದರ್ಭದಲ್ಲಿ ವಿರೋಧ ಪಕ್ಷಗಳು, ಮುಖ್ಯಮಂತ್ರಿಯವರು … Continue reading ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ