ಪತ್ರಕರ್ತರ ಪ್ರಶ್ನೆಗಳ ಸುರಿಮಳೆಗೆ ರೊಚ್ಚಿಗೆದ್ದು ರೇಗಾಡಿದ ಸಿಎಂ ಸಿದ್ದರಾಮಯ್ಯ

ಮೈಸೂರು,ಜು.11– ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖಾ ವರದಿ ತಮ ಕೈ ಸೇರಿಲ್ಲ ಎಂದು ಹೇಳುವ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಳೆ ಕಳೆದುಕೊಂಡು ಏರಿದ ಧ್ವನಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಹಗರಣ ಕುರಿತು ತನಿಖೆಗೆ ಎಸ್ಐಟಿ ರಚಿಸಲಾಗಿದೆ. ಸರ್ಕಾರಕ್ಕೆ ಇನ್ನೂ ವರದಿ ಬಂದಿಲ್ಲ. ಪ್ರಾಥಮಿಕ ವರದಿಯೂ ಇಲ್ಲ, ಅಂತಿಮ ವರದಿಯೂ ನಮಗೆ ತಲುಪಿಲ್ಲ. ಪೂರ್ಣ ಪ್ರಮಾಣದ ವರದಿ ಬಂದ … Continue reading ಪತ್ರಕರ್ತರ ಪ್ರಶ್ನೆಗಳ ಸುರಿಮಳೆಗೆ ರೊಚ್ಚಿಗೆದ್ದು ರೇಗಾಡಿದ ಸಿಎಂ ಸಿದ್ದರಾಮಯ್ಯ