ಸರ್ಕಾರಿ ಶಾಲೆ ಮಕ್ಕಳಿಗೆ ವೈಚಾರಿಕ, ವೈಜ್ಞಾನಿಕ ಜ್ಞಾನ ವಿಕಾಸವಾಗಬೇಕು :ಸಿಎಂ

ಬೆಂಗಳೂರು,ಮಾ.5- ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ನಮ್ಮ ಶಾಲೆ ನಮ್ಮ ಜವಾಬ್ದಾರಿ – ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿ ಮಾತನಾಡಿದರು. ಸಂವಿಧಾನ ಪೀಠಿಕೆ ಹೇಳಿದ ಮಕ್ಕಳು :ಗೃಹ ಕಚೇರಿ ಕೃಷ್ಣಾಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು ಕಲಿತ ಸಿದ್ದರಾಮನಹುಂಡಿ ಹಾಗೂ ಕುಪ್ಪೆಗಾಲ … Continue reading ಸರ್ಕಾರಿ ಶಾಲೆ ಮಕ್ಕಳಿಗೆ ವೈಚಾರಿಕ, ವೈಜ್ಞಾನಿಕ ಜ್ಞಾನ ವಿಕಾಸವಾಗಬೇಕು :ಸಿಎಂ