ಆಡಳಿತ ಸುಧಾರಣೆ ಕುರಿತು ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯಾಧಿಕಾರಿಗಳ ಜೊತೆ ಸಿಎಂ ಸಭೆ

ಬೆಂಗಳೂರು,ಜು.8– ರಾಜ್ಯದ ಆಡಳಿತ ಸುಧಾರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟದ ಸಚಿವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಮುಖ್ಯಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ಇಂದಿನಿಂದ ಆರಂಭಗೊಂಡ 2 ದಿನಗಳ ಸಮಾವೇಶದಲ್ಲಿ ಬಜೆಟ್‌ ಘೋಷಿತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಜೊತೆಗೆ ಪಂಚಖಾತ್ರಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಪರಾಮರ್ಶೆಗಳು ನಡೆದಿವೆ. ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಹಲವು ಕಡೆ ಪ್ರವಾಹ ಪರಿಸ್ಥಿತಿ ಕಂಡುಬರುವ ಸಾಧ್ಯತೆ ಇದೆ. ಕರಾವಳಿ ಸೇರಿದಂತೆ ಕೆಲವು ಭಾಗಗಳಲ್ಲಿ ಸಾಕಷ್ಟು ಹಾನಿಯಾಗಿದೆ. ಈ … Continue reading ಆಡಳಿತ ಸುಧಾರಣೆ ಕುರಿತು ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯಾಧಿಕಾರಿಗಳ ಜೊತೆ ಸಿಎಂ ಸಭೆ