ಸಿಎಂ ಸಿದ್ದರಾಮಯ್ಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಕೆವಿಯೇಟ್

ನವದೆಹಲಿ,ಆ.19- ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದವರಲ್ಲಿ ಒಬ್ಬರಾಗಿರುವ ಸ್ನೇಹಮಯಿ ಕೃಷ್ಣ ಅವರು, ಹೈಕೋರ್ಟ್‌ನಲ್ಲಿ ಕೆವಿಯೇಟ್‌ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಸುಪ್ರೀಂಕೋರ್ಟ್‌ನಲ್ಲೂ ಇಂದು ಅರ್ಜಿ ಸಲ್ಲಿಸಿದ್ದಾರೆ. ಒಂದು ವೇಳೆ, ಸಿದ್ದರಾಮಯ್ಯನವರ ರಿಟ್‌ ಅರ್ಜಿಯು ಕರ್ನಾಟಕ ಹೈಕೋರ್ಟ್‌ನಲ್ಲಿ ತಿರಸ್ಕೃತವಾದರೆ ಅವರ ಮುಂದಿನ ಆಯ್ಕೆ ಸುಪ್ರೀಂ ಕೋರ್ಟ್‌ ಆಗಿರಲಿದೆ. ಆಗ ಈ ಪ್ರಕರಣ ಸುಪ್ರೀಂಕೋರ್ಟ್‌ಗೆ ಬಂದರೆ, ಅಲ್ಲಿ ಸಿದ್ದರಾಮಯ್ಯ ನವರ ಅರ್ಜಿಗೂ ಮೊದಲೇ ತಮ ಅರ್ಜಿಯನ್ನು ಪರಿ ಗಣಿಸುವಂತಾಗಬೇಕು ಎಂದು ಕೇವಿಯಟ್‌ ಅರ್ಜಿ ಸಲ್ಲಿಸಲಾಗಿದೆ. ಮುಡಾ ಹಗರಣದ … Continue reading ಸಿಎಂ ಸಿದ್ದರಾಮಯ್ಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಕೆವಿಯೇಟ್