ಕೆಆರ್‌ಎಸ್‌‍ಗೆ ಬಾಗಿನ ಅರ್ಪಣೆ, ಕಾವೇರಿ ಮಾತೆಗೆ ಪೂಜೆ

ಮೈಸೂರು,ಜು.29- ಕಾವೇರಿ ನದಿಪಾತ್ರದಲ್ಲಿ ಸಮೃದ್ಧಿ ಮಳೆಯಿಂದ ತುಂಬಿ ಹರಿಯುತ್ತಿರುವ ಕೆಆರ್‌ಎಸ್‌‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಬಾಗಿನ ಅರ್ಪಿಸಿದರು.ಸಚಿವರಾದ ಎಚ್‌.ಸಿ.ಮಹ ದೇವಪ್ಪ, ಚೆಲುವರಾಯಸ್ವಾಮಿ, ವೆಂಕಟೇಶ್‌, ಜಿಲ್ಲೆಯ ಜನಪ್ರತಿನಿಧಿ ಗಳು ಭಾಗವಹಿಸಿದ್ದರು. ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌, ಈ ಹಿಂದೆ ಮಳೆ ಬರದೇ ಇದ್ದಾಗ ವಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಪಪ್ರಚಾರ ಮಾಡಿದರು. ಈಗ ಸಿದ್ದರಾಮಯ್ಯ ಅವರ ಕಾಲ್ಗುಣದಿಂದ ಸಮೃದ್ಧ ಮಳೆಯಾಗುತ್ತಿದೆ. ಎಲ್ಲಾ ಜಲಾಶಯಗಳೂ ತುಂಬಿ ತುಳುಕುತ್ತಿವೆ ಎಂದು ತಿರುಗೇಟು ನೀಡಿದರು.ಕಾವೇರಿ ನದಿಪಾತ್ರದಲ್ಲಿನ … Continue reading ಕೆಆರ್‌ಎಸ್‌‍ಗೆ ಬಾಗಿನ ಅರ್ಪಣೆ, ಕಾವೇರಿ ಮಾತೆಗೆ ಪೂಜೆ