ರಾಮೇಶ್ವರಂ ಕೆಫೆ ಸ್ಫೋಟಿಸಿದ ಉಗ್ರರ ಬಂಧನ : ಎನ್‍ಐಎ ಮತ್ತು ರಾಜ್ಯ ಪೊಲೀಸರ ಕಾರ್ಯವೈಖರಿಗೆ ಸಿಎಂ ಶ್ಲಾಘನೆ

ಮೈಸೂರು, ಏ.13- ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್‍ಐಎ ತಂಡ ಮತ್ತು ಕರ್ನಾಟಕ ಪೊಲೀಸ್‍ನ ಕಾರ್ಯವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿ ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣದ ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದು ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದು ಹೇಳಿದ್ದಾರೆ. ಎನ್‍ಡಿಎಗೆ ಪೂರ್ಣ ಬಹುಮತ ದೊರಕುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಬಿಜೆಪಿ ವಿರುದ್ಧವಿರುವ ಇಂಡಿಯಾ … Continue reading ರಾಮೇಶ್ವರಂ ಕೆಫೆ ಸ್ಫೋಟಿಸಿದ ಉಗ್ರರ ಬಂಧನ : ಎನ್‍ಐಎ ಮತ್ತು ರಾಜ್ಯ ಪೊಲೀಸರ ಕಾರ್ಯವೈಖರಿಗೆ ಸಿಎಂ ಶ್ಲಾಘನೆ