ಭ್ರಷ್ಟ ಸಿಎಂ ನವರಾತ್ರಿಯನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ಅಕ್ಷಮ್ಯ : ಬಿಜೆಪಿ ವಾಗ್ದಾಳಿ

ಬೆಂಗಳೂರು,ಅ.11- ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ ಮುಖ್ಯಮಂತ್ರಿ, ಮುಡಾ ಹಗರಣದ ಎ1 ಆರೋಪಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡಿರುವುದು ಅಕ್ಷಮ್ಯ ಎಂದು ಬಿಜೆಪಿ ಕಿಡಿಕಾರಿದೆ. ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಆರೋಪಿ ಸಿದ್ದರಾಮಯ್ಯ ಅವರೇ, ಈ ರೀತಿ ಜಾಹೀರಾತು ನೀಡುವುದರಿಂದ ನೀವು ಮಾಡಿರುವ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದೆ. ರಾಮ ಸತ್ಯನೇ, … Continue reading ಭ್ರಷ್ಟ ಸಿಎಂ ನವರಾತ್ರಿಯನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ಅಕ್ಷಮ್ಯ : ಬಿಜೆಪಿ ವಾಗ್ದಾಳಿ