ಕುಕ್ಕರ್ ಬಾಂಬ್‍ಗೂ ನಿನ್ನೆಯ ಸ್ಪೋಟಕ್ಕೂ ಸಂಬಂಧವಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾ.2- ನಗರದ ರಾಮೇಶ್ವರಂ ಕೆಫೆಯಲ್ಲಿನ ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಂಭೀರ ತನಿಖೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಂತದಲ್ಲಿ ಯಾವ ಸಂಘಟನೆ, ಯಾರ ಕೈವಾಡ ಎಂಬುದನ್ನು ಹೇಳಲು ಸಾಧ್ಯವಿಲ್ಲ. ತನಿಖೆ ಗಂಭೀರವಾಗಿ ನಡೆಯುತ್ತಿದೆ. ವ್ಯಕ್ತಿಯನ್ನು ಪತ್ತೆ ಹಚ್ಚಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸ್ಪೋಟ ಸಂಭವಿಸಿರುವುದಂತೂ ನಿಜ. ಮಾಸ್ಕ್ ಹಾಗೂ ಟೋಪಿ ಧರಿಸಿದ್ದ ಒಬ್ಬ ವ್ಯಕ್ತಿ ಬಸ್‍ನಲ್ಲಿ ಬಂದು ಹೋಟೆಲ್‍ನ ಕೌಂಟರ್‍ನಲ್ಲಿ ರವೆ ಇಡ್ಲಿಯನ್ನು ತೆಗೆದುಕೊಂಡು ಟೇಬಲ್‍ನಲ್ಲಿ … Continue reading ಕುಕ್ಕರ್ ಬಾಂಬ್‍ಗೂ ನಿನ್ನೆಯ ಸ್ಪೋಟಕ್ಕೂ ಸಂಬಂಧವಿಲ್ಲ : ಸಿಎಂ ಸಿದ್ದರಾಮಯ್ಯ