ಸಿಎಂ ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ನೀಡಬೇಕು : ಬಿಜೆಪಿ ನಾಯಕರ ಆಗ್ರಹ

ಬೆಂಗಳೂರು,ಅ.1- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಘನತೆಯನ್ನು ಉಳಿಸಿಕೊಳ್ಳಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಮತ್ತಿತರರು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಪಾರ್ವತಿ ಸಿದ್ದರಾಮಯ್ಯ ಅವರು ಬರೆದ ಪತ್ರದ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಹ್ಲಾದ್ ಜೋಷಿ, ಸಿದ್ದರಾಮಯ್ಯ ರಾಜೀನಾಮೆ ಕೊಡಿ ಅಂದರೆ ಸೈಟ್ ಕೊಟ್ಟಿದ್ದಾರೆ. ತಡವಾಗಿ ಜ್ಞಾನೋದಯವಾಗಿದೆ. ಕೇವಲ ಮುಡಾ ಸೈಟ್ ಅಲ್ಲ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ. … Continue reading ಸಿಎಂ ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ನೀಡಬೇಕು : ಬಿಜೆಪಿ ನಾಯಕರ ಆಗ್ರಹ