ಶನಿವಾರ ಪಿಎಂ ಮೋದಿ ಭೇಟಿಯಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ.27- ಸಂಸದರ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಹಲವು ಸಚಿವರುಗಳ ಜೊತೆಗೆ ನಾಡಿದ್ದು ಸಂಜೆ ವಿಶೇಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಅಂಗವಾಗಿ ವಿಧಾನಸೌಧದದ ಮುಂಭಾಗ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನವಾಗಿ ಆಯ್ಕೆಯಾಗಿರುವ ಸಂಸದರು ಹಾಗೂ ರಾಜ್ಯಸಭಾ ಸದಸ್ಯರ ಸಭೆಯನ್ನು ದೆಹಲಿಯಲ್ಲಿ ಕರೆಯಲಾಗಿದೆ. ತಾವು ಅದರಲ್ಲಿ ಭಾಗವಹಿಸುತ್ತಿದ್ದು, … Continue reading ಶನಿವಾರ ಪಿಎಂ ಮೋದಿ ಭೇಟಿಯಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ