ಚನ್ನಗಿರಿ ಪೊಲೀಸ್‌‍ ಠಾಣೆಯ ಪ್ರಕರಣ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಮೈಸೂರು, ಮೇ 25- ವಿಚಾರಣೆಗಾಗಿ ಕರೆತಂದಿದ್ದ ವ್ಯಕ್ತಿ ಪೊಲೀಸರ ವಶದಲ್ಲಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರದೂ ತಪ್ಪಿದ್ದು, ಡಿವೈಎಸ್ಪಿ ಮತ್ತು ಇನ್ಸ್ ಪೆಕ್ಟರ್‌ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಯ ಚನ್ನಗಿರಿ ಪೊಲೀಸ್‌‍ ಠಾಣೆಯ ಪ್ರಕರಣದ ಬಗ್ಗೆ ತಾವು ವಿಚಾರಿಸಿ ಮಾಹಿತಿ ಪಡೆದುಕೊಂಡಿದ್ದು, ಅದು ಲಾಕಪ್‌ಡೆತ್‌ ಅಲ್ಲ, ಮೃತಪಟ್ಟ ಆದಿಲ್‌ಗೆ ಪಿಡ್ಸ್ ಇತ್ತು. ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾನೆ ಎಂದು ಹೇಳಿದರು. ಎಫ್‌ಐಆರ್‌ ದಾಖಲಾಗದೆ ವ್ಯಕ್ತಿಯನ್ನು ವಿಚಾರಣೆಗೆ ಕರೆತಂದು ಠಾಣೆಯಲ್ಲಿ ಕೂರಿಸಿಕೊಳ್ಳುವುದು … Continue reading ಚನ್ನಗಿರಿ ಪೊಲೀಸ್‌‍ ಠಾಣೆಯ ಪ್ರಕರಣ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ