ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ, ಸದ್ಯದಲ್ಲೇ ಕಾದಿದೆಯಾ ‘ತೆರಿಗೆ ಏರಿಕೆ’ ಶಾಕ್..?

ಬೆಂಗಳೂರು,ಜು.17- ಆಸ್ತಿ ತೆರಿಗೆ ಪರಿಷ್ಕರಣೆ, ಕಸ ವಿಲೇವಾರಿ, ಸಂಚಾರ ದಟ್ಟಣೆ ನಿರ್ವಹಣೆ ಸೇರಿದಂತೆ ಬ್ರ್ಯಾಂಡ್‌ ಬೆಂಗಳೂರಿಗೆ ಪೂರಕವಾಗಿ ಮಹತ್ವದ ಯೋಜನೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ನಗರದ ಸಚಿವರು ಹಾಗೂ ಬಿಬಿಎಂಪಿ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. ಬೆಂಗಳೂರಿನಲ್ಲಿ ಹಲವಾರು ವರ್ಷಗಳಿಂದ ಆಸ್ತಿ ತೆರಿಗೆಯ ಪರಿಷ್ಕರಣೆ ಆಗಿಲ್ಲ. ಕಳೆದ ವರ್ಷ ಕಂದಾಯ ಇಲಾಖೆ ಆಸ್ತಿಗಳ ಮಾರ್ಗಸೂಚಿ ದರವನ್ನು 25 ರಿಂದ 30 ರಷ್ಟು ಹೆಚ್ಚಳ ಮಾಡಿತ್ತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಪ್ರಸ್ತಾವವನ್ನು … Continue reading ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ, ಸದ್ಯದಲ್ಲೇ ಕಾದಿದೆಯಾ ‘ತೆರಿಗೆ ಏರಿಕೆ’ ಶಾಕ್..?