ಮುಡಾ ಪ್ರಕರಣದಿಂದಾಗಿ ಸಿಎಂ ಪತ್ನಿ ತೀವ್ರವಾಗಿ ನೊಂದಿದ್ದಾರಂತೆ

ಬೆಂಗಳೂರು,ಅ.1- ಮುಡಾ ಪ್ರಕರಣದಿಂದಾಗಿ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ತೀವ್ರವಾಗಿ ನೊಂದಿದ್ದು, ದುರುದ್ದೇಶಪೂರಕವಾಗಿ ತೇಜೋವಧೆ ಮಾಡುವ ಪ್ರಯತ್ನಗಳಾಗುತ್ತಿವೆ ಎಂದು ಹೇಳಿಕೊಂಡಿದ್ದಾರೆ ಎಂದು ಕುಟುಂಬದ ಆಪ್ತಮೂಲಗಳು ತಿಳಿಸಿವೆ. ರಾಜಕೀಯವಾಗಿ 40 ವರ್ಷಗಳಲ್ಲಿ ಎಂದಿಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಯಾರ ಮೇಲೂ ಪ್ರಭಾವ ಬೀರಲಿಲ್ಲ. ಎಷ್ಟೇ ತೆರೆಮರೆಯಲ್ಲಿದ್ದರೂ ಅನಗತ್ಯವಾಗಿ ತಮನ್ನು ಎಳೆದು ತರಲಾಗುತ್ತಿದೆ ಎಂದು ನೊಂದಿದ್ದಾರೆ ಎಂದು ಸಿದ್ದರಾಮಯ್ಯನವರ ಸಹೋದರ ಸಿದ್ದೇಗೌಡರ ಪುತ್ರ ಸಿದ್ದರಾಮು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಮ ದೊಡ್ಡಮ ಪಾರ್ವತಿ ಅವರೊಂದಿಗೆ ಎರಡು-ಮೂರು ಬಾರಿ ಮಾತನಾಡಿದ್ದು, ಇತ್ತೀಚಿನ ಬೆಳವಣಿಗೆಗಳಿಂದ … Continue reading ಮುಡಾ ಪ್ರಕರಣದಿಂದಾಗಿ ಸಿಎಂ ಪತ್ನಿ ತೀವ್ರವಾಗಿ ನೊಂದಿದ್ದಾರಂತೆ