ಖಾಸಗಿ ಬಸ್ ಟಿಕೆಟ್ ದರ ಹೆಚ್ಚಿಸಿದರೆ ದೂರು ನೀಡಿ

ಬೆಂಗಳೂರು,ಅ.26- ದೀಪಾವಳಿ ಹಬ್ಬದ ಪ್ರಯುಕ್ತ ಸರದಿ ಸಾಲಿನ ರಜೆಗಳ ಹಿನ್ನಲೆಯಲ್ಲಿ ಖಾಸಗಿ ಪ್ರಯಾಣಿಕ ವಾಹನಗಳು ಟಿಕೆಟ್ ದರ ಹೆಚ್ಚಿಸಿರುವ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ಅಪರ ಸಾರಿಗೆ ಆಯುಕ್ತ (ಪ್ರವರ್ತನ) (ದಕ್ಷಿಣ) ರಾದ ಸಿ.ಮಲ್ಲಿಕಾರ್ಜುನ ಅವರು ಮೆಜೆಸ್ಟಿಕ್‌ನಲ್ಲಿ ಪರಿಶೀಲನೆ ನಡೆಸಿದರು. ಖಾಸಗಿ ಬಸ್‌ಗಳಲ್ಲಿ ತೆರಳುತ್ತಿದ್ದ ಪ್ರಯಾಣಿಕರಿಂದ ಮಾಹಿತಿ ಪಡೆದ ಅಪರ ಸಾರಿಗೆ ಆಯುಕ್ತರು, ಹೆಚ್ಚಿನ ದರ ವಿಧಿಸುವ ಟ್ರಾವೆಲ್‌ಗಳ ಬಗ್ಗೆ ದೂರು ನೀಡುವಂತೆ ಕರೆ ನೀಡಿದರು. ಈಗಾಗಲೇ ನಿನ್ನೆ ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇವರ … Continue reading ಖಾಸಗಿ ಬಸ್ ಟಿಕೆಟ್ ದರ ಹೆಚ್ಚಿಸಿದರೆ ದೂರು ನೀಡಿ