ಸಿಎಂ ಮೇಲ್ಮನವಿ ಸಲ್ಲಿಸಿದರೆ ಕೇವಿಯಟ್‌ ಹಾಕಲು ಮುಂದಾದ ದೂರುದಾರರು

ಬೆಂಗಳೂರು,ಆ.17- ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರು ಹೈಕೋರ್ಟ್‌ನಲ್ಲಿ ಮೇಲನವಿ ಸಲ್ಲಿಸಿದರೆ, ಕೇವಿಯಟ್‌ ಹಾಕಲು ದೂರುದಾರರು ಮುಂದಾಗಿದ್ದಾರೆ. ದೂರುದಾರ ಪ್ರದೀಪ್‌ ಅವರು ಈಗಾಗಲೇ ಹೈಕೋರ್ಟ್‌ನಲ್ಲಿ ಕೇವಿಯಟ್‌ ಸಲ್ಲಿಸಲು ಸಜ್ಜಾಗಿದ್ದು, ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಮೇಲನವಿ ಸಲ್ಲಿಸಿದರೆ ತಮ ವಾದವನ್ನು ಪರಿಗಣಿಸದೇ ನಿರ್ಧಾರ ಮಾಡದಂತೆ ಮನವಿ ಮಾಡಲಿದ್ದಾರೆ. ಯಾವುದೇ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿಗೆ ತಡೆಯಾಜ್ಞೆ ತರಲು ಮೇಲನವಿ ಸಲ್ಲಿಸಿದಾಗ ಅದಕ್ಕೆ ಪ್ರತಿಯಾಗಿ ದೂರುದಾರರು ತಮ ಮನವಿಯನ್ನು ಸಹ ಪರಿಗಣಿಸಿ ನಂತರವೇ … Continue reading ಸಿಎಂ ಮೇಲ್ಮನವಿ ಸಲ್ಲಿಸಿದರೆ ಕೇವಿಯಟ್‌ ಹಾಕಲು ಮುಂದಾದ ದೂರುದಾರರು