ಇನ್ನು ಮುಂದೆ ರಾಮಮಂದಿರದಲ್ಲೇ ತಯಾರಾಗಲಿದೆ ಪ್ರಸಾದ

ಆಯೋಧ್ಯೆ,ಸೆ.27- ತಿರುಪತಿ ಲಡ್ಡು ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಆಯೋಧ್ಯೆಯ ರಾಮ ಮಂದಿರದ ಆಡಳಿತ ಮಂಡಳಿ ಇನ್ನು ಮುಂದೆ ಆರ್ಚಕರ ಸಮುಖದಲ್ಲೇ ಪ್ರಸಾದ ತಯಾರಿಸುವ ಪ್ರಮುಖ ನಿರ್ಣಯ ಕೈಗೊಂಡಿದೆ. ಇನ್ನು ಮುಂದೆ ರಾಮಮಂದಿರದಲ್ಲಿ ಹೊರಗಡೆ ಏಜೆನ್ಸಿಗಳಿಂದ ತಯಾರಾಗುವ ಪ್ರಸಾದವನ್ನು ನಿಷೇಧಿಸಲಾಗಿದೆ ಎಂದು ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌‍ ತಿಳಿಸಿದ್ದಾರೆ. ಎಲ್ಲಾ ಪ್ರಮುಖ ದೇವಾಲಯಗಳು ಹಾಗೂ ಮಠಗಳಲ್ಲಿ ಹೊರಗಡೆ ಯಾವುದೇ ಸಂಸ್ಥೆಯು ಸಿದ್ಧಪಡಿಸಿರುವ ಪ್ರಸಾದದ ಮೇಲೆ ಸಂಪೂರ್ಣ ನಿಷೇಧ ಹೇರಲಾಗುವುದು ಎಂದರು. ದೇವರಿಗೆ ಪ್ರಸಾದವನ್ನು ದೇವಾಲಯದ ಅರ್ಚಕರ … Continue reading ಇನ್ನು ಮುಂದೆ ರಾಮಮಂದಿರದಲ್ಲೇ ತಯಾರಾಗಲಿದೆ ಪ್ರಸಾದ