ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ : ದೀಪಾವಳಿ ಹಬ್ಬಕ್ಕೆ ರಿಯಾಯ್ತಿ ರೇಷನ್

ಬೆಂಗಳೂರು,ಅ.28- ಬೆಳಕಿನ ಹಬ್ಬ ದೀಪಾವಳಿಗೂ ಮೊದಲೇ ಕೆಲವು ಸ್ಥಳಗಳಲ್ಲಿ ಶೇ.25ರ ರಿಯಾಯಿತಿಯಲ್ಲಿ ಬೇಳೆಕಾಳು, ಅಕ್ಕಿ, ಗೋಧಿ ಹಿಟ್ಟು ಮಾರಾಟ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ದೇಶದಲ್ಲಿ ಬೇಳೆಕಾಳುಗಳ ಬೆಲೆ ವೇಗವಾಗಿ ಏರುತ್ತಿರುವ ಸಂದರ್ಭದಲ್ಲಿ ಸಾರ್ವಜನಿ ಕರಿಗೆ ಅನುಕೂಲ ಕಲ್ಪಿಸಲು ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ತೀರ್ಮಾನ ತೆಗೆದು ಕೊಂಡಿದೆ. ಬೆಂಗಳೂರು ನಗರದಲ್ಲಿ ಭಾರತ್ ಉತ್ಪನ್ನಗಳ ಬಿಡುಗಡೆಗೆ ಸಿದ್ಧತೆ ನಡೆಸಲಾಗಿದ್ದು, ಅ.30ರಿಂದ ಭಾರತ್ ಉತ್ಪನ್ನಗಳ ಬಿಡುಗಡೆ ಮತ್ತು ಮಾರಾಟ ಆರಂಭವಾಗಲಿದೆ.ಎನ್ಸಿಸಿಎಫ್ಐನಿಂದ ನೂರಕ್ಕೂ ಹೆಚ್ಚು ಸ್ಥಳದಲ್ಲಿ ರಿಯಾಯಿತಿ … Continue reading ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ : ದೀಪಾವಳಿ ಹಬ್ಬಕ್ಕೆ ರಿಯಾಯ್ತಿ ರೇಷನ್