ಮಾಧುಸ್ವಾಮಿಯನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ

ತುಮಕೂರು,ಏ.7- ಚುನಾವಣಾ ಕಣದಲ್ಲಿ ನಾನಾ ರೀತಿಯ ಕುತೂಹಲಕಾರಿ ಘಟನೆಗಳು ವರದಿಯಾಗುತ್ತಿವೆ.ತುಮಕೂರಿನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಇಂದು ಬಿಜೆಪಿಯ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೆ.ಸಿ.ಮಾಧುಸ್ವಾಮಿಯವರು ಬಿಜೆಪಿಯ ಚಿಂತಕರ ಚಾವಡಿಯ ಪ್ರಮುಖ ನಾಯಕರು. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಪಕ್ಷಗಳ ವಾಗ್ದಾಳಿಗೆ ಗುರಾಣಿಯಂತೆ ಬಳಕೆಯಾಗುತ್ತಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಸ್ರ್ಪಧಿಸುವಂತೆ ಬಿಜೆಪಿಯ ರಾಜ್ಯ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ … Continue reading ಮಾಧುಸ್ವಾಮಿಯನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ