ಬಿಜೆಪಿ- ಜೆಡಿಎಸ್‌‍ ಪಾದಯಾತ್ರೆಗೆ ಕಾಂಗ್ರೆಸ್‌‍ನಿಂದ ಕೌಂಟರ್ ಪ್ಲಾನ್ ರೆಡಿ

ಬೆಂಗಳೂರು, ಜು.30- ಬಿಜೆಪಿ- ಜೆಡಿಎಸ್‌‍ ನಾಯಕರು ಮುಡಾ ಹಗರಣದ ವಿರುದ್ಧ ಜನಜಾಗೃತಿ ಮೂಡಿಸಲು ನಡೆಸಲಿರುವ ಪಾದ ಯಾತ್ರೆಯುದ್ದಕ್ಕೂ ಕಾಂಗ್ರೆಸ್‌‍ ಕೂಡ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜನರಿಗೆ ಸತ್ಯಾಂಶ ತಿಳಿಸಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಸಂಪುಟದ ಹಿರಿಯ ಸಚಿವರೊಂದಿಗೆ ತುರ್ತು ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ.ಬಿಜೆಪಿ-ಜೆಡಿಎಸ್‌‍ ಪಕ್ಷಗಳು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ನಡೆಸಿ ಮುಡಾ ನಿವೇಶನ ಹಂಚಿಕೆ ಹಾಗೂ ಮಹರ್ಷಿ ವಾಲೀಕಿ ಹಗರಣದ ಕುರಿತು ಜನಜಾಗೃತಿ ಮೂಡಿಸಲು ಮುಂದಾಗಿವೆ. ಇದಕ್ಕೆ ತಿರುಗೇಟು ನೀಡಲು ಕಾಂಗ್ರೆಸ್‌‍ ಮುಂದಾಗಿದೆ. … Continue reading ಬಿಜೆಪಿ- ಜೆಡಿಎಸ್‌‍ ಪಾದಯಾತ್ರೆಗೆ ಕಾಂಗ್ರೆಸ್‌‍ನಿಂದ ಕೌಂಟರ್ ಪ್ಲಾನ್ ರೆಡಿ