ಕೇಸರಿ ಶಾಲಿಗೆ ತಡೆ : ಮೊತೊಮ್ಮೆ ಸುದ್ದಿಯಾದ ಕಾಂಗ್ರೆಸ್ ಸರ್ಕಾರದ ನಡೆ

ಬೆಂಗಳೂರು,ಮಾ.1- ಪಾಕಿಸ್ತಾನ್ ಜಿಂದಾಬಾದ್ ಎಂಬ ದೇಶದ್ರೋಹಿ ಘೋಷಣೆಯ ಗೊಂದಲಗಳು ಬಗೆಹರಿಯುವ ಮುನ್ನವೇ, ವಿಧಾನಸೌಧಕ್ಕೆ ಕೇಸರಿ ಶಾಲು ತೆಗೆದುಕೊಂಡು ಹೋಗುವುದನ್ನು ತಡೆಯಲಾಗಿತ್ತು ಎಂಬ ಮತ್ತೊಂದು ಮುಜುಗರದ ವಿಚಾರ ಬಯಲಾಗಿದೆ. ಪ್ರತಿಹಂತದಲ್ಲೂ ರಾಜ್ಯಸರ್ಕಾರವನ್ನು ಹಿಂದುತ್ವದ ವಿರೋಧಿ ಎಂದು ಬಿಂಬಿಸಲು ಬಿಜೆಪಿಗೆ ಮೇಲಿಂದ ಮೇಲೆ ಪೂರಕವಾದ ಅಸ್ತ್ರಗಳು ದೊರೆಯುತ್ತಿವೆ. ನಿನ್ನೆ ಬಿಜೆಪಿ ಸದಸ್ಯರು ವಿಧಾನಮಂಡಲಕ್ಕೆ ಕೇಸರಿ ಶಾಲು ಧರಿಸಿ ಭಾಗವಹಿಸಲು ಮುಂದಾಗಿದ್ದರು. ಇದಕ್ಕಾಗಿ ವಿಧಾನಪರಿಷತ್ ಸದಸ್ಯ ಸಿ.ಕೇಶವ ಪ್ರಸಾದ್ ಕೇಸರಿ ಶಾಲುಗಳ ಪ್ಲಾಸ್ಟಿಕ್ ಚೀಲದೊಂದಿಗೆ ವಿಧಾನಸೌಧ ಪ್ರವೇಶಿಸುತ್ತಿದ್ದರು. ಆ ಸಂದರ್ಭದಲ್ಲಿ ಪೊಲೀಸರು … Continue reading ಕೇಸರಿ ಶಾಲಿಗೆ ತಡೆ : ಮೊತೊಮ್ಮೆ ಸುದ್ದಿಯಾದ ಕಾಂಗ್ರೆಸ್ ಸರ್ಕಾರದ ನಡೆ