ದ್ವೇಷ ರಾಜಕಾರಣ ಮಾಡುವುದಷ್ಟೇ ಕಾಂಗ್ರೆಸ್‌‍ ಸರ್ಕಾರದ ಕೆಲಸವಾಗಿದೆ : ಕುಮಾರಸ್ವಾಮಿ

ಮೈಸೂರು,ಮೇ22-ವಿರೋಧಿಗಳಿಗೆ ತೊಂದರೆ ಕೊಡುವುದು, ದ್ವೇಷ ರಾಜಕಾರಣ ಮಾಡುವುದಷ್ಟೇ ಕಾಂಗ್ರೆಸ್‌‍ ಸರ್ಕಾರದ ಕೆಲಸವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ದಿ ವಿಚಾರದಲ್ಲಿ ನಮನ್ನು ಟೀಕೆ ಮಾಡುವ ನೈತಿಕತೆ ಮುಖ್ಯಮಂತ್ರಿಯವರಿಗಿಲ್ಲ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಈಗಲಾದರೂ ಮೈಸೂರು ಜಿಲ್ಲೆಯ ಅಭಿವೃದ್ಧಿ ಮಾಡಲಿ. ಮೈಸೂರು ಅಭಿವೃದ್ಧಿಗೆ ಸಿದ್ದರಾಮಯ್ಯನವರ ಕೊಡುಗೆ ಏನೆಂಬುದನ್ನು ಹೇಳಲಿ ಎಂದು ಆಗ್ರಹಿಸಿದರು.ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಲುಷಿತ ನೀರು ಕುಡಿದು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ನಾಲ್ಕು ಬಾರಿ ಈ … Continue reading ದ್ವೇಷ ರಾಜಕಾರಣ ಮಾಡುವುದಷ್ಟೇ ಕಾಂಗ್ರೆಸ್‌‍ ಸರ್ಕಾರದ ಕೆಲಸವಾಗಿದೆ : ಕುಮಾರಸ್ವಾಮಿ