ಮಂತ್ರಿಗಿರಿ ಉಳಿಸಿಕೊಳ್ಳಲು ಚುನಾವಣಾ ಕಣದಲ್ಲಿ ಬೆವರು ಹರಿಸುತ್ತಿರುವ ಸಚಿವರು

ಬೆಂಗಳೂರು,ಏ.10- ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದಲ್ಲಿ ಕಣದಲ್ಲಿರುವ ಅಭ್ಯರ್ಥಿಗಳಿಗಷ್ಟೇ ಅಲ್ಲ, ಸಂಪುಟದ ಹಲವು ಸಚಿವರಿಗೂ ರಾಜಕೀಯ ಭವಿಷ್ಯದ ಅಳಿವು-ಉಳಿವಿನ ಪ್ರಶ್ನೆಯ ಸವಾಲಾಗಿದೆ. ಗೆಲುವು ಅನಿವಾರ್ಯ ಎಂಬ ಕಾರಣಕ್ಕೆ ಅಭ್ಯರ್ಥಿಗಳೊಂದಿಗೆ ಸಚಿವರು, ಪ್ರಮುಖ ನಾಯಕರು ಹಗಲಿರುಳು ಬೆವರು ಸುರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಹಲವಾರು ವಿಪ್ಲವಗಳು ನಡೆಯುವ ಸಾಧ್ಯತೆಯಿದೆ.ಈ ಹಿಂದೆ ವಿಧಾನಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದ ಸಂಧಾನದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆಯ ಜೊತೆಗೆ ಲೋಕಸಭಾ ಚುನಾವಣೆಯವರೆಗೂ … Continue reading ಮಂತ್ರಿಗಿರಿ ಉಳಿಸಿಕೊಳ್ಳಲು ಚುನಾವಣಾ ಕಣದಲ್ಲಿ ಬೆವರು ಹರಿಸುತ್ತಿರುವ ಸಚಿವರು