ತೆಲಂಗಾಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮುಖಂಡನ ಹತ್ಯೆ

ಕರೀಂನಗರ. ಆ. 22 (ಪಿಟಿಐ) ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಆಡಳಿತಾರೂಢ ಕಾಂಗ್ರೆಸ್ ನಾಯಕರೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಅಪರಿಚಿತ ವ್ಯಕ್ತಿಯಿಂದ ಕೊಲೆಯಾದ ಕಾಂಗ್ರೆಸ್ ಮುಖಂಡರನ್ನು ಮಾರು ಗಂಗರೆಡ್ಡಿ ಎಂದು ಗುರುತಿಸಲಾಗಿದೆ. ಜಗ್ತಿಯಾಲ್ ಜಿಲ್ಲೆಯ ಜಬಿತಾಪುರ್ ಗ್ರಾಮದಲ್ಲಿ ಮೋಟಾರ್ ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದ ಮಾರು ಗಂಗರೆಡ್ಡಿ (56) ಕಾರೊಂದು ಡಿಕ್ಕಿ ಹೊಡೆದಿದೆ. ಅವರು ಕೆಳಗೆ ಬಿದ್ದಾಗ, ಕಾರಿನಿಂದ ಇಳಿದ ಒಬ್ಬ ವ್ಯಕ್ತಿ ಏಕಾಏಕಿ ಅವರ ಮೇಲೆ ಚಾಕುವಿನಿಂದ ಮನಬಂದಂತೆ ಇರಿದು ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಂಗರೆಡ್ಡಿ … Continue reading ತೆಲಂಗಾಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮುಖಂಡನ ಹತ್ಯೆ