ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ : ಇಲ್ಲಿದೆ ‘ಭರವಸೆಗಳ ನ್ಯಾಯಪತ್ರ’ದ ಹೈಲೈಟ್ಸ್

ನವದೆಹಲಿ,ಏ.5- ಹದಿನೆಂಟನೇ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಪರಿಸ್ಥಿತಿ ಕೈ ಬದಲಾಗುತ್ತಿದೆ ಎಂಬ ಘೋಷಣೆಯೊಂದಿಗೆ ಭರವಸೆಗಳ ನ್ಯಾಯಪತ್ರವನ್ನು ಇಂದು ಬಿಡುಗಡೆ ಮಾಡಿದೆ. ದೆಹಲಿಯ ಎಐಸಿಸಿಯ ಕಚೇರಿಯಲ್ಲಿಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನ್ಯಾಯಪತ್ರವನ್ನು ಅನಾವರಣಗೊಳಿಸಿದರು. ನಾಳೆ ಜೈಪುರ ಮತ್ತು ತೆಲಂಗಾಣದಲ್ಲಿ ಬೃಹತ್ ಬಹಿರಂಗ ಸಭೆಗಳಲ್ಲಿ ಪ್ರಣಾಳಿಕೆಯನ್ನು ಜನರ ಮುಂದಿಡುವುದಾಗಿ ಕಾಂಗ್ರೆಸ್ ತಿಳಿಸಿದೆ. ಸುಮಾರು 2-3 ತಿಂಗಳಿನಿಂದಲೂ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ನೇತೃತ್ವದಲ್ಲಿ ಪ್ರಣಾಳಿಕಾ ಸಮಿತಿ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಿ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. ಪ್ರಮುಖವಾಗಿ … Continue reading ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ : ಇಲ್ಲಿದೆ ‘ಭರವಸೆಗಳ ನ್ಯಾಯಪತ್ರ’ದ ಹೈಲೈಟ್ಸ್