ವಿಪಕ್ಷಗಳಿಂದ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಹುನ್ನಾರ : ಕಾಂಗ್ರೆಸ್‌‍ ಶಾಸಕರು ಕಿಡಿ

ಬೆಂಗಳೂರು,ಜು.25- ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರ ಮುಡಾದ ವಿಚಾರದಲ್ಲಿ ಬಿಜೆಪಿ ಅನಗತ್ಯವಾಗಿ ರಾಜಕಾರಣ ಮಾಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಹುನ್ನಾರ ನಡೆಸಿದೆ. ಜೊತೆಗೆ ವಿಧಾನಸಭೆಯಲ್ಲಿ ಸಭಾಧ್ಯಕ್ಷರ ರೂಲಿಂಗ್‌ ಅನ್ನು ವಿರೋಧಿಸಿ ಅಹೋರಾತ್ರಿ ಧರಣಿ ನಡೆಸುವ ಮೂಲಕ ನಿಯಮಬಾಹಿರವಾಗಿ ನಡೆದುಕೊಂಡಿದೆ ಎಂದು ಕಾಂಗ್ರೆಸ್‌‍ ಶಾಸಕರು ಕಿಡಿ ಕಾರಿದ್ದಾರೆ. ಅರಸೀಕೆರೆ ಕ್ಷೇತ್ರದ ಕೆ.ಎಂ.ಶಿವಲಿಂಗೇಗೌಡ, ಮಳವಳ್ಳಿ ಕ್ಷೇತ್ರದ ಪಿ.ಎಂ.ನರೇಂದ್ರಸ್ವಾಮಿ, ಬಂಗಾರಪೇಟೆ ಕ್ಷೇತ್ರದ ಎಂ.ನಾರಾಯಣಸ್ವಾಮಿ ಅವರು ಇಂದು ವಿಧಾನಸೌಧದ ಸಭೆಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ … Continue reading ವಿಪಕ್ಷಗಳಿಂದ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಹುನ್ನಾರ : ಕಾಂಗ್ರೆಸ್‌‍ ಶಾಸಕರು ಕಿಡಿ