ಶಿವಸೇನೆ ಶಾಸಕ ಸಂಜಯ್‌ ಗಾಯಕ್‌ವಾಡ್‌ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌‍ ಪ್ರತಿಭಟನೆ

ಬೆಂಗಳೂರು, ಸೆ.17- ರಾಹುಲ್‌ ಗಾಂಧಿಯವರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದ ಶಿವಸೇನೆಯ ಶಾಸಕ ಸಂಜಯ್‌ ಗಾಯಕ್‌ವಾಡ್‌ರನ್ನು ಬಂಧಿಸಬೇಕೆಂದು ಆಗ್ರಹಿಸಿ ಕೆಪಿಸಿಸಿ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.ಪಕ್ಷದ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್‌, ವಿಧಾನ ಪರಿಷತ್‌ ಸದಸ್ಯ ನಾಗರಾಜ್‌ ಯಾದವ್‌ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಬಣದ ಶಾಸಕ ಸಂಜಯ್‌ ಗಾಯಕ್‌ವಾಡ್‌ ವಿವಾದಿತ ಹೇಳಿಕೆ ನೀಡಿ ರಾಹುಲ್‌ ಗಾಂಧಿಯವರ ನಾಲಗೆ ಕತ್ತರಿಸಿ ದವರಿಗೆ 11 ಲಕ್ಷ ರೂ.ಗಳ … Continue reading ಶಿವಸೇನೆ ಶಾಸಕ ಸಂಜಯ್‌ ಗಾಯಕ್‌ವಾಡ್‌ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌‍ ಪ್ರತಿಭಟನೆ