ಎಸ್‌‍ಪಿ, ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದರೆ ರಾಮಮಂದಿರದ ಮೇಲೆ ಬುಲ್ಡೋಜರ್‌ ಚಲಾಯಿಸುತ್ತಾರೆ : ಮೋದಿ

ಬಾರಾಬಂಕಿ,ಮೇ 17- ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸನವರು ಅಧಿಕಾರಕ್ಕೆ ಬಂದರೆ, ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್‌ ಚಲಾಯಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿರುವ ಮೋದಿ, ಎಸ್‌‍ಪಿ- ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದರೆ, ರಾಮ್‌ ಲಲ್ಲಾ ಮತ್ತೆ ಟೆಂಟ್‌ನಲ್ಲಿರಬೇಕಾಗುತ್ತದೆ. ಎಲ್ಲಿ ಬುಲ್ಡೋಜರ್‌ ಓಡಿಸಬೇಕು ಮತ್ತು ಎಲ್ಲಿ ಓಡಿಸಬಾರದು ಎಂಬುದನ್ನು ಅವರು ಸಿಎಂ ಯೋಗಿ ಆದಿತ್ಯನಾಥ್‌ ಅವರಿಂದ ಟ್ಯೂಷನ್‌ ತೆಗೆದುಕೊಳ್ಳಬೇಕು ಎಂದು ಹಾಸ್ಯ ಮಾಡಿದ್ದಾರೆ. ಯೋಗಿ ಆದಿತ್ಯನಾಥ್‌ ಅವರನ್ನು ಅವರ ಬೆಂಬಲಿಗರು … Continue reading ಎಸ್‌‍ಪಿ, ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದರೆ ರಾಮಮಂದಿರದ ಮೇಲೆ ಬುಲ್ಡೋಜರ್‌ ಚಲಾಯಿಸುತ್ತಾರೆ : ಮೋದಿ