ಸುಳ್ಳು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ : ಶ್ರೇಯಸ್‌ ಪಟೇಲ್‌ ಎಚ್ಚರಿಕೆ

ಬೆಂಗಳೂರು,ಆ.24- ಅನಗತ್ಯವಾಗಿ ಸುಳ್ಳು ಆರೋಪ ಮಾಡಿ ನಮ್ಮ ಕುಟುಂಬವನ್ನು ಎಳೆದುತರುವುದರ ವಿರುದ್ಧ ಮಾನನಷ್ಟ ಮೊಕದ್ದಮೆ ಸೇರಿದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಸನದ ಸಂಸದ ಶ್ರೇಯಸ್‌‍ ಪಟೇಲ್‌ ಎಚ್ಚರಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಹೈಕೋರ್ಟ್‌ನಿಂದ ಯಾವುದೇ ನೋಟೀಸ್‌‍ ಬಂದಿಲ್ಲ. ಬಿಜೆಪಿಯ ಮುಖಂಡ ದೇವರಾಜೇಗೌಡ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ಒಬ್ಬ ಮನುಷ್ಯನಿಗೆ ಎಷ್ಟು ಕಿರುಕುಳ ನೀಡಲು ಸಾಧ್ಯ? ಉದ್ದೇಶಪೂರ್ವಕವಾಗಿ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಮುನ್ನವೇ ನಾನಾ ರೀತಿಯ ಆರೋಪಗಳನ್ನು ಮಾಡಿದರು. … Continue reading ಸುಳ್ಳು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ : ಶ್ರೇಯಸ್‌ ಪಟೇಲ್‌ ಎಚ್ಚರಿಕೆ