ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ಅಧಿಕಾರಿಗಳ ಕಾರ್ಯಕ್ಷಮತೆ ಪರಿಗಣನೆ : ಸಿಎಂ

ಬೆಂಗಳೂರು,ಜೂ.11- ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ಪರಿಗಣಿಸುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಪನೂಲ ಕ್ರೂಢೀಕರಣದಲ್ಲಿ ಗುರಿ ಸಾಧಿಸದೇ ಇದ್ದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಲೋಕಸಭೆ ಹಾಗೂ ವಿಧಾನಸಭೆಯ ಚುನಾವಣೆ ಮುಗಿದು, ನೀತಿಸಂಹಿತೆ ಮುಕ್ತಾಯಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಪನೂಲ ಕ್ರೂಢೀಕರಣ ಇಲಾಖೆಗಳ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದು, ಕಳೆದ ಎರಡು ಮೂರು ತಿಂಗಳಿನಿಂದಲೂ ಕೆಲಸ ಮರೆತಿದ್ದ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ. ಸಂಪನೂಲ ಸಂಗ್ರಹದಲ್ಲಿ ಮುಂಚೂಣಿ ಇಲಾಖೆಯಾಗಿರುವ ವಾಣಿಜ್ಯ ತೆರಿಗೆ ಇಲಾಖೆಯ … Continue reading ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ಅಧಿಕಾರಿಗಳ ಕಾರ್ಯಕ್ಷಮತೆ ಪರಿಗಣನೆ : ಸಿಎಂ