ಕಾಂಗ್ರೆಸ್‌‍ನೊಳಗೇ ನಡೆಯುತ್ತಿದೆಯಾ ಸಿದ್ದರಾಮಯ್ಯನವರ ಸಿಎಂ ಕುರ್ಚಿಯ ಕಾಲೆಳೆಯುವ ಸಂಚು..?

ಬೆಂಗಳೂರು,ಆ.19- ಮುಡಾ ಪ್ರಕರಣದ ಚಕ್ರವ್ಯೂಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಲುಕುತ್ತಿದ್ದಂತೆ ಕಾಂಗ್ರೆಸ್‌‍ನಲ್ಲಿ ವಿರೋಧಿ ಪಡೆ ಸದ್ದಿಲ್ಲದೆ ಸಕ್ರಿಯವಾಗಿದ್ದು, ತೆರೆಮರೆಯಲ್ಲಿ ನಾಯಕತ್ವ ಬದಲಾವಣೆಯ ಸಂಚುಗಳು ಆರಂಭಗೊಂಡಿವೆ. ಮೇಲ್ನೋಟಕ್ಕೆ ಸಂಪುಟದ ಎಲ್ಲಾ ಸಚಿವರು, ಶಾಸಕರು, ಹೈಕಮಾಂಡ್‌ ನಾಯಕರು, ಸಿದ್ದರಾಮಯ್ಯ ಅವರಿಗೆ ಭಾರಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.ಅಖಂಡವಾದ ಈ ಬೆಂಬಲದ ನಡುವೆಯೂ ರಹಸ್ಯ ಸಭೆಗಳು ರಾಜಕೀಯ ಚಟುವಟಿಕೆಗಳು ಗರಿಗೆದರಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಖಾಡ ಪ್ರವೇಶಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ನಿನ್ನೆ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಕೆಲ ಶಾಸಕರು ರಹಸ್ಯ … Continue reading ಕಾಂಗ್ರೆಸ್‌‍ನೊಳಗೇ ನಡೆಯುತ್ತಿದೆಯಾ ಸಿದ್ದರಾಮಯ್ಯನವರ ಸಿಎಂ ಕುರ್ಚಿಯ ಕಾಲೆಳೆಯುವ ಸಂಚು..?