ರಾಜ್ಯಾದ್ಯಂತ ಕೃಷಿ ಹೊಂಡ ನಿರ್ಮಾಣ

ಬೆಂಗಳೂರು,ಜು.19- ಇನ್ನು ಮುಂದೆ ನೀರಾವರಿ ಪ್ರದೇಶ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಕಡೆ ಕೃಷಿ ಹೊಂಡಗಳನ್ನು ತೆರೆಯಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ವಿಧಾನಪರಿಷತ್ನಲ್ಲಿ ತಿಳಿಸಿದರು. ಸದಸ್ಯ ಕೇಶವಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈವರೆಗೂ ಕೃಷಿ ಹೊಂಡಗಳನ್ನು ನೀರಾವರಿ ಪ್ರದೇಶ ಹೊರತುಪಡಿಸಿ ಬೇರೆ ಬೇರೆ ಕಡೆ ತೆರೆಯಲಾಗುತ್ತಿತ್ತು. ಇನ್ನು ಮುಂದೆ ನೀರಾವರಿ ಪ್ರದೇಶದಲ್ಲೂ ತೆರೆಯಲು ಸಂಬಂಧಪಟ್ಟ ಅಽಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಈ ಮೊದಲು 106 ತಾಲ್ಲೂಕುಗಳಲ್ಲಿ ಮಾತ್ರ ಕೃಷಿ ಹೊಂಡಗಳನ್ನು ತೆರೆಯಲು ಅವಕಾಶವಿತ್ತು. … Continue reading ರಾಜ್ಯಾದ್ಯಂತ ಕೃಷಿ ಹೊಂಡ ನಿರ್ಮಾಣ