ಕಲುಷಿತ ನೀರು ಪ್ರಕರಣ : ಸತ್ಯ ಮರೆಮಾಚುತ್ತಿದ್ದಾರಾ ಅಧಿಕಾರಿಗಳು..?

ಮಧುಗಿರಿ,ಜೂ.13- ಕಲುಷಿತ ನೀರು ಕುಡಿದು ಸುಮಾರು 54 ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥರಾಗಿರುವ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಮೂರನೇ ದಿನವಾದ ನಿನ್ನೆ ಮತ್ತೆ ಇಬ್ಬರು ಮೃತ ಪಟ್ಟಿದ್ದು, ಅಧಿಕಾರಿಗಳು ಸತ್ಯವನ್ನು ಮರೆಮಾಚುತ್ತಿದ್ದಾರಾ..? ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಚಿಕ್ಕದಾಸಪ್ಪ ಕಲುಷಿತ ನೀರು ಕುಡಿದು ಅಸ್ವಸ್ಥರಾದ ಹಿನ್ನೆಲೆಯಲ್ಲಿ ತುಮಕೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ. ಚನ್ನೇನಹಳ್ಳಿ ಗ್ರಾಮದ ಚಿಕ್ಕದಾಸಪ್ಪ(74), ಮೀನಾಕ್ಷಿ(3) ಮೃತಪಟ್ಟವರು.ಅದೇ ಗ್ರಾಮದ ಬಾಲಕಿ ಮೀನಾಕ್ಷಿ(3) ಸಹ ವಾಂತಿ ಬೇಧಿಯಿಂದ ನರಳುತ್ತಿದ್ದು, … Continue reading ಕಲುಷಿತ ನೀರು ಪ್ರಕರಣ : ಸತ್ಯ ಮರೆಮಾಚುತ್ತಿದ್ದಾರಾ ಅಧಿಕಾರಿಗಳು..?