ರಾಜ್ಯದಲ್ಲಿ ನಿರಂತರ ಮಳೆ, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಹರ್ಷ

ಬೆಂಗಳೂರು, ಜೂ.8- ಮೇ ತಿಂಗಳ ನಂತರ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಬರದಿಂದ ಕಂಗೆಟ್ಟಿದ್ದ ರೈತ ಸಮುದಾಯಕ್ಕೆ ಖುಷಿ ತಂದಂತಾಗಿದೆ. ಜೊತೆಗೆ ಪ್ರಮುಖ ಜಲಾಶಯಗಳ ಒಳ ಹರಿವು ಪ್ರಾರಂಭವಾಗಿರುವುದು ಮತ್ತಷ್ಟು ಸಂತೋಷವನ್ನು ನೀಡುತ್ತಿದೆ. ರಾಜ್ಯದ 14 ಪ್ರಮುಖ ಜಲಾಶಯಗಳ ಪೈಕಿ ಮಲಪ್ರಭಾ ಜಲಾಶಯವನ್ನು ಹೊರತುಪಡಿಸಿ ಉಳಿದೆಲ್ಲಾ ಜಲಾಶಯಗಳ ಒಳಹರಿವು ಪ್ರಾರಂಭವಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಒಳಹರಿವು ಬಾರದಿದ್ದರೂ ಸ್ವಲ್ಪ ಪ್ರಮಾಣದ ಒಳಹರಿವು ಎಲ್ಲಾ ಜಲಾಶಯಗಳಲ್ಲಿ ಕಂಡುಬರುತ್ತಿದೆ. ಕಳೆದ ವರ್ಷದ ಮುಂಗಾರು ಮತ್ತು ಹಿಂಗಾರು ಮಳೆಯ ತೀವ್ರ ಕೊರತೆಯಿಂದ ರಾಜ್ಯ ಬರದ … Continue reading ರಾಜ್ಯದಲ್ಲಿ ನಿರಂತರ ಮಳೆ, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಹರ್ಷ