ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆ, ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ

ಶ್ರೀನಗರ,ಜೂ.13- ಜಮ್ಮು ಮತ್ತು ಕಾಶೀರ ಪೊಲೀಸರು ನಿನ್ನೆ ದೋಡಾ ಜಿಲ್ಲೆಯಲ್ಲಿ ನಡೆದ ಎರಡು ದಾಳಿಗಳಲ್ಲಿ ಭಾಗಿಯಾಗಿರುವ ನಾಲ್ವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅವರ ಬಂಧನಕ್ಕೆ ಪೂರಕವಾಗುವ ಮಾಹಿತಿ ಒದಗಿಸಿದ್ದಲ್ಲಿ 20 ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಘೋಷಿಸಿದ್ದಾರೆ. ಭದೇರ್ವಾಹನ್‌ ಚಟರ್ಗಲ್ಲದಲ್ಲಿ ರಾಷ್ಟ್ರೀಯ ರೈಲ್ಸ್‌‍ ಯೂನಿಟ್‌ ಮತ್ತು ಪೊಲೀಸರ ಜಂಟಿ ಚೆಕ್‌ಪೋಸ್ಟ್‌ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಜಿಲ್ಲೆಯ ಗಂಡೋಹ್‌ ಪ್ರದೇಶದಲ್ಲಿ ನಿನ್ನೆ ಶೋಧ ತಂಡ ದಾಳಿ ನಡೆಸಿದ್ದು, ಓರ್ವ ಪೊಲೀಸ್‌‍ ಸೇರಿದಂತೆ ಏಳು ಭದ್ರತಾ ಸಿಬ್ಬಂದಿಗೆ … Continue reading ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆ, ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ