ಬೆಂಗಳೂರಲ್ಲಿ ಕೌಟುಂಬಿಕ ಕಲಹಕ್ಕೆ ಬಲಿಯಾಯ್ತು ಇಡೀ ಕುಟುಂಬ..!

ಬೆಂಗಳೂರು,ಅ.14– ತಾನು ಹೆತ್ತ ಇಬ್ಬರು ಕರುಳ ಕುಡಿಗಳಿಗೆ ವಿಷ ಉಣಿಸಿ ಕೊಂದು, ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು ಪತಿಯೂ ಕೂಡ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ದುರಂತ ಘಟನೆ ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕಲಬುರಗಿ ಮೂಲದ ಅವಿನಾಶ್(38), ಪತ್ನಿ ಮಮತಾ(30), ಮಕ್ಕಳಾದ ಅಧಿರಾ(5) ಮತ್ತು ಅಣ್ಣಯ್ಯ(3) ಮೃತಪಟ್ಟವರು. ಮೊದಲು ತನ್ನಿಬ್ಬರು ಮಕ್ಕಳಿಗೆ ಮಮತಾ ವಿಷವುಣಿಸಿ ಸಾಯಿಸಿ ನಂತರ ನೇಣು ಹಾಕಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಹೊರಗೆ ಹೋಗಿದ್ದ ಅವಿನಾಶ್ ಮನೆಗೆ ಬಂದಾಗ ನೇಣು ಹಾಕಿಕೊಂಡಿದ್ದ ಪತ್ನಿಯನ್ನು ಕೆಳಗಿಳಿಸಿ ನೋಡಿದಾಗ … Continue reading ಬೆಂಗಳೂರಲ್ಲಿ ಕೌಟುಂಬಿಕ ಕಲಹಕ್ಕೆ ಬಲಿಯಾಯ್ತು ಇಡೀ ಕುಟುಂಬ..!