ಸಿಎಂಗೆ ಶೋಕಾಸ್‌‍ ನೋಟೀಸ್‌‍ ನೀಡಿ ವಿಚಾರಣೆಗೆ ಖುದ್ದು ಹಾಜಾರಾಗಲು ಸೂಚಿಸುವಂತೆ ಕೋರ್ಟ್ ಆದೇಶ

ಬೆಂಗಳೂರು,ಆ.23- ಸಿದ್ಧರಾಮಯ್ಯ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಲೋಕಾಯುಕ್ತ ಎಡಿಜಿಪಿ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ ಕೂಡಲೇ ಶೋಕಾಸ್‌‍ ನೋಟೀಸ್‌‍ ಜಾರಿ ಮಾಡಿ ಮುಂದಿನ ವಿಚಾರಣೆ ಸಂದರ್ಭದಲ್ಲಿ ಅವರು ಖುದ್ದು ಹಾಜಾರಾಗಲು ಸೂಚಿಸಬೇಕು ಎಂದು ಆದೇಶಿಸಿದೆ. ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಅತ್ಯಂತ ಆಪ್ತ ಸ್ನೇಹಿತ ವಿವೇಕಾನಂದ (ಕಿಂಗ್ಸ್ ಕೋರ್ಟ್‌ ವಿವೇಕ್‌‍) ಅವರಿಂದ ಒಂದು ಕೋಟಿ ಮೂವತ್ತು ಲಕ್ಷ ರೂಪಾಯಿ (1,30,000) ಗಳನ್ನು ಚೆಕ್‌ ರೂಪದಲ್ಲಿ ಪಡೆದು ಟರ್ಫ್‌ ಕ್ಲಬ್‌ನ ಅತ್ಯಂತ … Continue reading ಸಿಎಂಗೆ ಶೋಕಾಸ್‌‍ ನೋಟೀಸ್‌‍ ನೀಡಿ ವಿಚಾರಣೆಗೆ ಖುದ್ದು ಹಾಜಾರಾಗಲು ಸೂಚಿಸುವಂತೆ ಕೋರ್ಟ್ ಆದೇಶ