ಪತ್ನಿ ಮತ್ತು ಮೂವರು ಅಪ್ರಾಪ್ತ ಮಕ್ಕಳನ್ನು ಕೊಂದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ

ಬಿಲಾಸ್ಪುರ, ಆ.14 -ಛತ್ತೀಸ್ಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ಶೀಲ ಶಂಕೆ ವ್ಯಕ್ತಪಡಿಸಿ ಪತ್ನಿ ಮತ್ತು ಮೂವರು ಮಕ್ಕಳನ್ನು ತೀವ್ರ ಕ್ರೂರವಾಗಿ ಕೊಂದಅಪರಾಧಿಗೆ ಸ್ಥಳೀಯ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. ಹತ್ತನೇ ಹೆಚ್ಚುವರಿ ಸೆಷನ್ಸ್ ಮತ್ತು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಅವಿನಾಶ್ ಕೆ ತ್ರಿಪಾಠಿ ಈ ತೀರ್ಪಿ ನೀಡಿದ್ದಾರೆ. ಈ ವರ್ಷದ ಜನವರಿಯಲ್ಲಿ ದಾಖಲಾದ ಪ್ರಕರಣವೊಂದಲ್ಲಿ ತನ್ನ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಆರೋಪಿ ಉಮೆಂದ್ ಕೇವತ್ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಅಪರಾಧಿ ಸಾಯುವವರೆಗೂ ಅವನ ಕುತ್ತಿಗೆಗೆ … Continue reading ಪತ್ನಿ ಮತ್ತು ಮೂವರು ಅಪ್ರಾಪ್ತ ಮಕ್ಕಳನ್ನು ಕೊಂದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ