ಯೋಗೇಶ್ವರ್‌ ನಡೆ ಬಿಜೆಪಿಗೆ ನುಂಗಲಾರದ ತುತ್ತು

ಬೆಂಗಳೂರು,ಅ.16- ಪ್ರತಿಷ್ಟೆಯ ಕಣವಾಗಿ ಪರಿಣಮಿಸಿರುವ ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಆಕಾಂಕ್ಷಿ ಯಾಗಿರುವ ಮಾಜಿ ಸಚಿವ ಹಾಲಿ ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ನಡೆ ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಶತಾಯಗತಾಯ ಉಪಚುನಾವಣೆಯಲ್ಲಿ ಗೆದ್ದು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲೇಬೇಕಾದ ಅನಿವಾರ್ಯತೆಯಲ್ಲಿರುವ ಅಭಿಮಾನಿಗಳ ಪಾಲಿನ ಸೈನಿಕ ಬುಧವಾರ ಬಿಜೆಪಿ ಕಾರ್ಯಕರ್ತರ ಜೊತೆ ಖಾಸಗಿ ರೆಸಾರ್ಟ್‌ನಲ್ಲಿ ಸಭೆ ನಡೆಸಿರುವುದು ಬಿಜೆಪಿ ಮಾತ್ರವಲ್ಲದೆ ಜೆಡಿಎಸ್‌‍ಗೂ ನುಂಗಲಾರದ ತುತ್ತಾಗಿದೆ. ಸುಮಾರು 2 ಗಂಟೆಗೂ ಹೆಚ್ಚು ಕಾಲ ನಡೆದ ಬಿಜೆಪಿ … Continue reading ಯೋಗೇಶ್ವರ್‌ ನಡೆ ಬಿಜೆಪಿಗೆ ನುಂಗಲಾರದ ತುತ್ತು