ಸಿಎಂ ಭೇಟಿಯಾದ ಸಿ.ಪಿ.ಯೋಗೇಶ್ವರ್‌, ಆಪರೇಷನ್ ‘ಸೈನಿಕ’ ಯಸಸ್ವಿ

ಬೆಂಗಳೂರು,ಅ.23- ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಗೃಹಕಚೇರಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಸಿ.ಪಿ.ಯೋಗೇಶ್ವರ್‌ ಅವರ ಮನವೊಲಿಸಿ ಕಾಂಗ್ರೆಸ್‌‍ ಪಾಳೆಯದತ್ತ ಕರೆತರಲು ದೊಡ್ಡ ದಂಡೇ ಬಿರುಸಿನ ಕಾರ್ಯಾಚರಣೆ ನಡೆಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರವರ ಮಾರ್ಗದರ್ಶನದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್‌, ಸಚಿವರಾದ ಚೆಲುವರಾಯಸ್ವಾಮಿ, ಜಮೀರ್‌ ಅಹಮದ್‌ ಖಾನ್‌, ಮಂಡ್ಯದ ಶಾಸಕ ಉದಯ್‌ ಬಿರುಸಿನ ಕಾರ್ಯಾಚರಣೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ, ಶಾಸಕರೂ ಆಗಿರುವ ಮುಖ್ಯಮಂತ್ರಿಗಳ ಸಲಹೆಗಾರ ಎ.ಎಸ್‌‍.ಪೊನ್ನಣ್ಣ ತೆರೆಮರೆಯಲ್ಲಿ ಮಾತುಕತೆ ನಡೆಸಿದರು. ಇಂದು … Continue reading ಸಿಎಂ ಭೇಟಿಯಾದ ಸಿ.ಪಿ.ಯೋಗೇಶ್ವರ್‌, ಆಪರೇಷನ್ ‘ಸೈನಿಕ’ ಯಸಸ್ವಿ