ರಾಜಕೀಯ ಸಂಚಲನ ಸೃಷ್ಟಿಸಿದೆ ದರ್ಶನ್‌ ಕುರಿತ ಸಿ.ಪಿ.ಯೋಗೇಶ್ವರ್‌ ಹೇಳಿಕೆ

ಬೆಂಗಳೂರು, ಜೂ.15-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ನಟ ದರ್ಶನ್‌ ಅವರನ್ನು ಕಣಕ್ಕಿಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮುಂದಾಗಿದ್ದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರು ನೀಡಿರುವ ಹೇಳಿಕೆ ರಾಜಕೀಯವಾಗಿ ಸಂಚಲನ ಸೃಷ್ಟಿಸಿದೆ. ಈ ಹೇಳಿಕೆಯನ್ನು ಅಲ್ಲಗಳೆಯುವ ಬದಲಾಗಿ ಕಾಂಗ್ರೆಸಿಗರೇ ಅನುಮಾನಗಳಿಗೆ ಪುಷ್ಟಿ ನೀಡುವಂತೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ. ಆದರೆ, ಅಚ್ಚರಿ … Continue reading ರಾಜಕೀಯ ಸಂಚಲನ ಸೃಷ್ಟಿಸಿದೆ ದರ್ಶನ್‌ ಕುರಿತ ಸಿ.ಪಿ.ಯೋಗೇಶ್ವರ್‌ ಹೇಳಿಕೆ