ಬಾಂಗ್ಲಾದೇಶದಲ್ಲಿ ಮೋದಿ ನೀಡಿದ್ದ ಕಿರೀಟವನ್ನು ಕದ್ದ ದುಷ್ಕರ್ಮಿಗಳು

ಢಾಕಾ, ಅ.11– ಬಾಂಗ್ಲಾದೇಶದ ಸತ್ಖಿರಾದ ಶ್ಯಾಮನಗರದಲ್ಲಿರುವ ಜೆಶೋರೇಶ್ವರಿ ದೇವಸ್ಥಾನದ ಕಾಳಿ ದೇವಿಗೆ ನರೇಂದ್ರ ಮೋದಿ ಅವರು ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನು ದುಷ್ಕರ್ಮಿಗಳು ಕಳವು ಮಾಡಿದ್ದಾರೆ.ಕಳೆದ 2021ರ ಮಾರ್ಚ್ ನಲ್ಲಿ ಬಾಂಗ್ಲಾದೇಶಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಗ ಢಾಕಾದಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಡುಗೊರೆಯಾಗಿ ಈ ಕಿರೀಟ ನೀಡಿದ್ದರು. ದೇವಾಲಯದ ಅರ್ಚಕ ದಿಲೀಪ್ ಮುಖರ್ಜಿ ಅವರು ದಿನದ ಪೂಜೆ ಮಾಡಿ ಹೊರಟ ನಂತರ ಕಳ್ಳತನ ನಡೆದಿದೆ. ಕಳ್ಳರನ್ನು ಪತ್ತೆಹಚ್ಚಲು ನಾವು ದೇವಾಲಯದ ಸಿಸಿಟಿವಿ ದೃಶ್ಯಾವಳಿಗಳನ್ನು … Continue reading ಬಾಂಗ್ಲಾದೇಶದಲ್ಲಿ ಮೋದಿ ನೀಡಿದ್ದ ಕಿರೀಟವನ್ನು ಕದ್ದ ದುಷ್ಕರ್ಮಿಗಳು