ಶಾಸಕ ಗೋಪಾಲಕೃಷ್ಣ ಬೇಳೂರು ಬಂಧನಕ್ಕೆ ಸಿ.ಟಿ.ರವಿ ಒತ್ತಾಯ

ಬೆಂಗಳೂರು,ಆ.7- ಹಣಕ್ಕೆ ಬೇಡಿಕೆಯಿಟ್ಟು ಸಹಾಯಕ ಇಂಜಿನಿಯರ್‌ಗೆ ಜೀವ ಬೆದರಿಕೆ ಹಾಕಿರುವ ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಕೂಡಲೇ ಬಂಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಬೇಕೆಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದ್ದಾರೆ. ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಧಿಕಾರಿಗಳ ಹಣಕ್ಕಾಗಿ ಕಿರುಕುಳ ನೀಡುವುದೇ ಕರ್ನಾಟಕ ಕಾಂಗ್ರೆಸ್‌‍ ನೇತೃತ್ವದ ಸರ್ಕಾರದ ಒನ್‌ಲೈನ್‌ ಅಜೆಂಡಾ ಎಂದು ಗಂಭೀರ ಆರೋಪ ಮಾಡಿದ್ದಾರೆ. ಶಾಸಕರ … Continue reading ಶಾಸಕ ಗೋಪಾಲಕೃಷ್ಣ ಬೇಳೂರು ಬಂಧನಕ್ಕೆ ಸಿ.ಟಿ.ರವಿ ಒತ್ತಾಯ